ಸಂಬಂಧಿ ಮೇಲೆ ಹಲ್ಲೆ ಮಾಡಿದ್ರಾ ರಾಜು  ತಾಳಿಕೋಟೆ? ಏನಿದು ಪ್ರಕರಣ

ಸಂಬಂಧಿ ಮೇಲೆ ಹಲ್ಲೆ ಮಾಡಿದ್ರಾ ರಾಜು  ತಾಳಿಕೋಟೆ? ಏನಿದು ಪ್ರಕರಣ

Published : Sep 14, 2021, 05:47 PM ISTUpdated : Sep 14, 2021, 08:07 PM IST

* ಹಾಸ್ಯನಟ ರಾಜು ತಾಳಿಕೋಟೆಯಿಂದ ಸಂಬಂಧಿ ಮೇಲೆ ಹಲ್ಲೆ?
* ಅಳಿಯನ ಸಂಸಾರ ಸರಿ ಮಾಡಲು ಹೋದಾಗ ಘಟನೆ ನಡೆಯಿತಾ?
* ತಮಗೂ ಪ್ರಾಣ ಬೆದರಿಕೆ ಇದೆ ಎಂದ ರಾಜು  ತಾಳೀಕೋಟೆ
* ನನ್ನ ಹಣೆಗೆ  ಬಂದೂಕಿಟ್ಟು ಜೀವ ಬೆದರಿಕೆ ಹಾಕಿದ್ದಾರೆ ಎಂದ ತಾಳಿಕೋಟೆ

 

ವಿಜಯಪುರ(ಸೆ. 14) ಹಾಸ್ಯನಟ ರಾಜು ತಾಳಿಕೋಟೆ  ತಮ್ಮ ಸಂಬಂಧಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಕನ ಮಗನ ಪತ್ನಿ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ  ಬಂದಿದೆ.

ಮಹಿಳೆಯನ್ನು ಬೆತ್ತಲಾಗಿ ಹಿಂಸಿಸಿದ  ಯಾದಗಿರಿಯ ಭಯಾನಕ ಕೃತ್ಯದ ಹಿಂದಿನ ಕಿರಾಕರು

ಸನಾ ಕರಜಗಿ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ರಾ? ಎಂಬ ಪ್ರಶ್ನೆ ಎದ್ದಿದೆ. ಇನ್ನೊಂದು ಕಡೆ ರಾಜು ತಾಳಿಕೋಟೆ ಸಹ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ತಮಗೂ ಜೀವ ಬೆದರಿಕೆ ಇದೆ ಎಂದಿದ್ದಾರೆ. ಅಕ್ಕನ ಮಗನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ಈ ಘಟನೆಗೆ ಮೂಲ ಕಾರಣ.  ಹಲ್ಲೆಗೆ ಒಳಗಾಗಿದ್ದಾರೆ ಎನ್ನುವ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. 

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!