ಡ್ರಗ್‌ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..?

ಡ್ರಗ್‌ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..?

Published : Oct 23, 2020, 11:04 AM ISTUpdated : Oct 23, 2020, 11:39 AM IST

ಸ್ಯಾಂಡಲ್‌ವುಡ್‌ ಡ್ರಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ಬಗ್ಗೆ ಸ್ಫೋಟಕ ವಿಚಾರ ಹೊರ ಬಿದ್ದಿದೆ. FIR ದಾಖಲಾದ ದಿನ ಆದಿತ್ಯ ಬೆಂಗಳೂರಿನಲ್ಲಿಯೇ ಇದ್ದ ಎನ್ನಲಾಗಿದೆ. ಸ್ನೇಹಿತ ರಿಕ್ಕಿ ರೈ ಮನೆಯಲ್ಲಿ ಸೇಫ್ ಆಗಿ ಅವಿತಿದ್ದ ಎನ್ನಲಾಗಿದೆ.

ಬೆಂಗಳೂರು (ಅ. 23): ಸ್ಯಾಂಡಲ್‌ವುಡ್‌ ಡ್ರಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ಬಗ್ಗೆ ಸ್ಫೋಟಕ ವಿಚಾರ ಹೊರ ಬಿದ್ದಿದೆ. FIR ದಾಖಲಾದ ದಿನ ಆದಿತ್ಯ ಬೆಂಗಳೂರಿನಲ್ಲಿಯೇ ಇದ್ದ ಎನ್ನಲಾಗಿದೆ. ಸ್ನೇಹಿತ ರಿಕ್ಕಿ ರೈ ಮನೆಯಲ್ಲಿ ಸೇಫ್ ಆಗಿ ಅವಿತಿದ್ದ ಎನ್ನಲಾಗಿದೆ.

ತನಿಖೆಯ ಅಪ್‌ಡೇಟ್‌ಗಾಗಿ ರಿಕ್ಕಿ ರೈ ಫೋನ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅರೆಸ್ಟ್ ಆಗೋದು ಪಕ್ಕಾ ಎನ್ನುತ್ತಿದ್ದಂತೆ ಅಕ್ಕನಿಗೆ ಕರೆ ಮಾಡಿ, ಕೂಡಲೇ ಮುಂಬೈಗೆ ಪರಾರಿಯಾಗಿದ್ದ. ಅಲ್ಲಿಗೂ ಅಧಿಕಾರಿಗಳು ಬರುತ್ತಾರೆ ಎಂದು ತಿಳಿದು, ಅಲ್ಲಿಂದಲೂ ಪರಾರಿಯಾಗಿದ್ದ. ಆದಿತ್ಯ ಆಳ್ವಾ ಸುಲಭವಾಗಿ ಎಸ್ಕೇಪ್ ಆಗಲು ಸಿಸಿಬಿ ಎಸಿಪಿ ಮುದವಿ ಸಹಕಾರ ನೀಡಿದ್ದರು ಎನ್ನಲಾಗುತ್ತಿದೆ. ತನಿಖೆಯ ಪ್ರತಿ ಮಾಹಿತಿಯನ್ನು ಅವರು ನೀಡುತ್ತಿದ್ದರು ಎನ್ನಲಾಗಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!