ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

Suvarna News   | Asianet News
Published : Dec 18, 2020, 11:14 AM ISTUpdated : Dec 18, 2020, 11:16 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ.

ಬೆಂಗಳೂರು (ಡಿ. 18): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ. ಜಾಮೀನು ನೀಡಲು ಸುಪ್ರೀಂ ನಿರಾಕರಿಸಿದೆ. ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗಾದರೆ ನಶೆ ನಂಟಿನ ಕೇಸ್ ಎಲ್ಲಿಯವರೆಗೆ ಬಂತು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!