ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

Suvarna News   | Asianet News
Published : Dec 18, 2020, 11:14 AM ISTUpdated : Dec 18, 2020, 11:16 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ.

ಬೆಂಗಳೂರು (ಡಿ. 18): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ. ಜಾಮೀನು ನೀಡಲು ಸುಪ್ರೀಂ ನಿರಾಕರಿಸಿದೆ. ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗಾದರೆ ನಶೆ ನಂಟಿನ ಕೇಸ್ ಎಲ್ಲಿಯವರೆಗೆ ಬಂತು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!