ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

Suvarna News   | Asianet News
Published : Dec 18, 2020, 11:14 AM ISTUpdated : Dec 18, 2020, 11:16 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ.

ಬೆಂಗಳೂರು (ಡಿ. 18): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ. ಜಾಮೀನು ನೀಡಲು ಸುಪ್ರೀಂ ನಿರಾಕರಿಸಿದೆ. ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗಾದರೆ ನಶೆ ನಂಟಿನ ಕೇಸ್ ಎಲ್ಲಿಯವರೆಗೆ ಬಂತು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!