ಇದೊಂದು ಕಾರಣಕ್ಕೆ ಸಂಜನಾ- ರಾಗಿಣಿಗೆ ಬೇಲ್ ಸಿಗಲಿಲ್ಲ!

ಇದೊಂದು ಕಾರಣಕ್ಕೆ ಸಂಜನಾ- ರಾಗಿಣಿಗೆ ಬೇಲ್ ಸಿಗಲಿಲ್ಲ!

Published : Nov 03, 2020, 05:20 PM IST

ಸಂಜನಾ-ರಾಗಿಣಿ  ಜಾಮೀನಿಲ್ಲ/ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಮೇಲೆ ಮತ್ತೆ ಅರ್ಜಿ ಹಾಕಬಹುದು/ ಹೈಕೋರ್ಟ್ ನಿಂದ ಜಾಮೀನು ಅರ್ಜಿ ವಜಾ/ ಯಾವ ಆರೋಪಿಗಳಿಗೂ ಜಾಮೀನು ಇಲ್ಲ/ ಜಾಮೀನು ಸಿಗದೆ ಇರಲು ಪ್ರಮುಖ ಕಾರಣ ಏನು?

ಬೆಂಗಳೂರು(ನ. 03)   ಸಂಜನಾ  ಮತ್ತು ರಾಗಿಣಿಗೆ ಸದ್ಯಕ್ಕಂತೂ ಜೈಲೇ ಗತಿ.  ಸಂಜನಾ-ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹಾಗಾಗಿ ಸಿಸಿಬಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಮೇಲೆ ಮತ್ತೆ ಕೆಳನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕಾಗುತ್ತದೆ. 

ಇನ್ನು ಎರಡು ತಿಂಗಳು ನಟಿಮಣಿಯರಿಗೆ ಜೈಲು ಕಾಯಂ!

ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ ಆದಿತ್ಯಾ ಆಳ್ವಾ , ಶಿವಪ್ರಕಾಶ್ ಸೇರಿ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ,   ಬೇಲ್ ಸಿಕ್ಕರೆ ಸಾಕ್ಷಿ ನಾಶ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಜಾಮೀನು ಸಿಕ್ಕಿಲ್ಲ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!