ರಾಗಿಣಿಗೆ ಸಿಗದ 'ತುಪ್ಪ' ಪರಪ್ಪನ ಅಗ್ರಹಾರದಲ್ಲೇ ಇನ್ನೆಷ್ಟು ದಿನ?

ರಾಗಿಣಿಗೆ ಸಿಗದ 'ತುಪ್ಪ' ಪರಪ್ಪನ ಅಗ್ರಹಾರದಲ್ಲೇ ಇನ್ನೆಷ್ಟು ದಿನ?

Published : Sep 16, 2020, 09:37 PM IST

ಸ್ಯಾಂಡಲ್‌ವುಡ್ ಡ್ರಗ್ಸ್ ಘಾಟು/ ರಾಗಿಣಿಗೆ ಇಲ್ಲ ಜಾಮೀನು/ ಇನ್ನು ಮೂರು ದಿನ ನ್ಯಾಯಾಂಗ ಬಂಧನ/  ಸಿಸಿಬಿ ನಂತರ ಪರಪ್ಪನ ಅಗ್ರಹಾರ ಸೇರಿರುವ ನಟಿ

ಬೆಂಗಳೂರು( ಸೆ. 16) ನಟಿ ರಾಗಿಣಿ ಇನ್ನು ಕೆಲ ದಿನಗಳನ್ನು ಪರಪ್ಪನ ಅಗ್ರಹಾರದಲ್ಲೇ ಕಳೆಯಬೇಕಾಗಿದೆ.   ಡ್ರಗ್ಸ್ ಕೇಸಿನಲ್ಲಿ  ಸಿಸಿಬಿ ಪೊಲೀಸರ ವಶದಲ್ಲಿ ವಿಚಾರಣೆ ಎದುರಿಸುತ್ತಿದ್ದ ಸಂಜನಾ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. 

ಸಂಜನಾಗೂ ಪರಪ್ಪನ ಅಗ್ರಹಾರವೇ ಗತಿ

ತುಪ್ಪದ ಬೆಡಗಿಯ ಜಾಮೀನು ಅರ್ಜಿಯನ್ನು ಮತ್ತೆ ಮೂರು ದಿನ ಮುಂದೂಡಲಾಗಿದೆ. ಸೆ. 19 ಕ್ಕೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!