ಸಿಸಿಬಿ ಮುಂದೆ ಹಾಜರಾಗುತ್ತೇನೆ;  ಸಂದೇಶ ಕಳಿಸಿದ ಐಂದ್ರಿತಾ!

ಸಿಸಿಬಿ ಮುಂದೆ ಹಾಜರಾಗುತ್ತೇನೆ;  ಸಂದೇಶ ಕಳಿಸಿದ ಐಂದ್ರಿತಾ!

Published : Sep 15, 2020, 07:44 PM IST

ಸಿಸಿಬಿಯಿಂದ ನೋಟಿಸ್ ಬರುತ್ತಿದಂತೆ ಐಂದ್ರಿತಾ ಮತ್ತು ದಿಗಂತ್ ನಾಪತ್ತೆ/ ಟ್ವೀಟ್ ಮಾಡಿ ನಾವು ಸಿಸಿಬಿ ತನಿಖೆಗೆ ಎಲ್ಲ ಸಹಕಾರ ಕೊಡುತ್ತೇವೆ ಎಂದ ನಟಿ/ ಸೋಶಿಯಲ್ ಮೀಡಿಯಾದಲ್ಲಿ ವಿಷಯ ತಿಳಿಸಿದ ಮನಸಾರೆ ನಟಿ

ಬೆಂಗಳೂರು ( ಸೆ. 15)  ಸ್ಯಾಂಡಲ್ ವುಡ್ ಡ್ರಗ್ಸ್ ಘಾಟಿನ ಪ್ರಕರಣದಲ್ಲಿ ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.  ಸಿಸಿಬಿ ನೋಟಿಸ್ ನೀಡುತ್ತಿದ್ದಂತೆ ಸ್ಟಾರ್ ದಂಪತಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಸುದ್ದಿ ಒಂದು ಕಡೆ ಇದೆ.

ಐಂದ್ರಿತಾ-ದಿಗಂತ್‌ಗೂ ಸುತ್ತಿಕೊಂಡ ಡ್ರಗ್ಸ್ ಘಾಟು, ಆ ಗೆಳತನವೇ ಮುಳುವಾಯ್ತಾ?

ಆದರೆ ಟ್ವೀಟ್ ಮಾಡಿ ವಿಷಯ ತಿಳಿಸಿರುವ ಐಂದ್ರಿತಾ ಸಿಸಿಬಿ ಎದುರು ತನಿಖೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.  ನಟಿ ರಾಗಿಣಿ, ಸಂಜನಾ ನಂತರ ಡ್ರಗ್ಸ್ ಘಾಟು ಐಂದ್ರಿತಾಗೆ ಸುತ್ತಿಕೊಂಡಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!