ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

Published : Sep 05, 2020, 06:43 PM ISTUpdated : Sep 05, 2020, 06:47 PM IST

ಸ್ಯಾಂಡಲ್ ವುಡ್ ಡ್ರಗ್ಸ್ ಘಾಟು/ ಕೊನೆಗೂ ಮೇಘನಾ ರಾಜ್ ಕ್ಷಮೆಯಾಚಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್/ ಪೋಸ್ಟ್ ಮಾರ್ಟ್ಂ ಆಗಬೇಕಿತ್ತು ಎಂದು ಹೇಳಿದ್ದ ನಿರ್ದೇಶಕ

ಬೆಂಗಳೂರು(ಸೆ. 05) ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಮಾತನಾಡುವ ವೇಳೆ ಗೊತ್ತಿಲ್ಲದೆ ಚಿರಂಜೀವಿ ಸರ್ಜಾ ಹೆಸರು ಉಲ್ಲೇಖವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಇಂದ್ರಜಾಲದ ವಿರುದ್ಧ ಮೇಘನಾ ಪತ್ರ

ಮೇಘನಾ ಒಂದು ಪತ್ರ ಬರೆದಿದ್ದಾರೆ. ಅದರಲ್ಲಿ ತುಂಬಾ ನೋವುಂಟಾಗಿದೆ ಅಂದಿದ್ದಾರೆ. ಪ್ರಮಿಳಾ ಜೋಷಾಯಿ ಮತ್ತು ಸುಂದರ್ ರಾಜ್ ನನ್ನ ಮಗುವಿನಂತೆ ಆಡಿಸಿದ್ದಾರೆ ಚಿರು ಸತ್ತಾಗ ನನಗೆ ನೋವಾಯ್ತು ನನಗೆ ಸಂಶಯ ಬಂತು. ಏನೇ ಇದ್ದರೂ  ನಾನು ವಾಣಿಜ್ಯ ಮಂಡಳಿ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಲಂಕೇಶ್ ಹೇಳಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!