ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

Published : Sep 05, 2020, 06:43 PM ISTUpdated : Sep 05, 2020, 06:47 PM IST

ಸ್ಯಾಂಡಲ್ ವುಡ್ ಡ್ರಗ್ಸ್ ಘಾಟು/ ಕೊನೆಗೂ ಮೇಘನಾ ರಾಜ್ ಕ್ಷಮೆಯಾಚಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್/ ಪೋಸ್ಟ್ ಮಾರ್ಟ್ಂ ಆಗಬೇಕಿತ್ತು ಎಂದು ಹೇಳಿದ್ದ ನಿರ್ದೇಶಕ

ಬೆಂಗಳೂರು(ಸೆ. 05) ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಮಾತನಾಡುವ ವೇಳೆ ಗೊತ್ತಿಲ್ಲದೆ ಚಿರಂಜೀವಿ ಸರ್ಜಾ ಹೆಸರು ಉಲ್ಲೇಖವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಇಂದ್ರಜಾಲದ ವಿರುದ್ಧ ಮೇಘನಾ ಪತ್ರ

ಮೇಘನಾ ಒಂದು ಪತ್ರ ಬರೆದಿದ್ದಾರೆ. ಅದರಲ್ಲಿ ತುಂಬಾ ನೋವುಂಟಾಗಿದೆ ಅಂದಿದ್ದಾರೆ. ಪ್ರಮಿಳಾ ಜೋಷಾಯಿ ಮತ್ತು ಸುಂದರ್ ರಾಜ್ ನನ್ನ ಮಗುವಿನಂತೆ ಆಡಿಸಿದ್ದಾರೆ ಚಿರು ಸತ್ತಾಗ ನನಗೆ ನೋವಾಯ್ತು ನನಗೆ ಸಂಶಯ ಬಂತು. ಏನೇ ಇದ್ದರೂ  ನಾನು ವಾಣಿಜ್ಯ ಮಂಡಳಿ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಲಂಕೇಶ್ ಹೇಳಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!