ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

ಕೊನೆಗೂ ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್, ಚಿರು ಹೆಸರು ತರಬಾರದಿತ್ತು!

Published : Sep 05, 2020, 06:43 PM ISTUpdated : Sep 05, 2020, 06:47 PM IST

ಸ್ಯಾಂಡಲ್ ವುಡ್ ಡ್ರಗ್ಸ್ ಘಾಟು/ ಕೊನೆಗೂ ಮೇಘನಾ ರಾಜ್ ಕ್ಷಮೆಯಾಚಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್/ ಪೋಸ್ಟ್ ಮಾರ್ಟ್ಂ ಆಗಬೇಕಿತ್ತು ಎಂದು ಹೇಳಿದ್ದ ನಿರ್ದೇಶಕ

ಬೆಂಗಳೂರು(ಸೆ. 05) ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಮಾತನಾಡುವ ವೇಳೆ ಗೊತ್ತಿಲ್ಲದೆ ಚಿರಂಜೀವಿ ಸರ್ಜಾ ಹೆಸರು ಉಲ್ಲೇಖವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಇಂದ್ರಜಾಲದ ವಿರುದ್ಧ ಮೇಘನಾ ಪತ್ರ

ಮೇಘನಾ ಒಂದು ಪತ್ರ ಬರೆದಿದ್ದಾರೆ. ಅದರಲ್ಲಿ ತುಂಬಾ ನೋವುಂಟಾಗಿದೆ ಅಂದಿದ್ದಾರೆ. ಪ್ರಮಿಳಾ ಜೋಷಾಯಿ ಮತ್ತು ಸುಂದರ್ ರಾಜ್ ನನ್ನ ಮಗುವಿನಂತೆ ಆಡಿಸಿದ್ದಾರೆ ಚಿರು ಸತ್ತಾಗ ನನಗೆ ನೋವಾಯ್ತು ನನಗೆ ಸಂಶಯ ಬಂತು. ಏನೇ ಇದ್ದರೂ  ನಾನು ವಾಣಿಜ್ಯ ಮಂಡಳಿ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಲಂಕೇಶ್ ಹೇಳಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!