ಸಂಬರಗಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ, ಅವರನ್ನು ಸುಮ್ಮನೆ ಬಿಡಲ್ಲ: ಸಂಜನಾ

ಸಂಬರಗಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ, ಅವರನ್ನು ಸುಮ್ಮನೆ ಬಿಡಲ್ಲ: ಸಂಜನಾ

Published : Sep 07, 2020, 01:43 PM ISTUpdated : Sep 07, 2020, 02:14 PM IST

ನಟಿ ಸಂಜನಾ ವಿರುದ್ಧ ಪ್ರಶಾಂತ್ ಸಂಬರಗಿ ಮತ್ತೆ ವಾರ್ ಶುರು ಮಾಡಿದ್ದಾರೆ.  ಶಾಸಕ ಜಮೀರ್ ಜೊತೆ ಸಂಜನಾ ಶ್ರೀಲಂಕಾಗೆ ಹೋಗಿದ್ಯಾಕೆ? 2019  ಜುಲೈ 8 ರಂದು ಕೊಲಂಬೋದಲ್ಲಿ ಏನು ನಡೆಯಿತು? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ. 

ಬೆಂಗಳೂರು (ಸೆ. 07): ನಟಿ ಸಂಜನಾ ವಿರುದ್ಧ ಪ್ರಶಾಂತ್ ಸಂಬರಗಿ ಮತ್ತೆ ವಾರ್ ಶುರು ಮಾಡಿದ್ದಾರೆ.  ಶಾಸಕ ಜಮೀರ್ ಜೊತೆ ಸಂಜನಾ ಶ್ರೀಲಂಕಾಗೆ ಹೋಗಿದ್ಯಾಕೆ? 2019  ಜುಲೈ 8 ರಂದು ಕೊಲಂಬೋದಲ್ಲಿ ಏನು ನಡೆಯಿತು? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ. 

ಪ್ರಶಾಂತ್ ಸಂಬರಗಿ, ಕೊಲಂಬೋ ಪಾರ್ಟಿಯಲ್ಲಿ ಸಂಜನಾ ಭಾಗಿಯಾಗಿರುವ ವಿಡಿಯೋ ರಿಲೀಸ್ ಮಾಡಿ, ಈ ಪಾರ್ಟಿಗೆ ಸಂಜನಾ ಹೋಗಿದ್ದೇಕೆ? ಎಂಬ ಪ್ರಶ್ನೆ ಎತ್ತಿದ್ದಾರೆ. ಇದಕ್ಕೆ ಸಂಜನಾ ಪ್ರತಿಕ್ರಿಯಿಸಿ, ನಾನು ಚೀಫ್ ಗೆಸ್ಟ್ ಆಗಿ ಹೋಗಿದ್ದೆ ಅಷ್ಟೇ. ನನಗೆ ಬೇರೆ ಏನೂ ಗೊತ್ತಿಲ್ಲ. ಯಾಕೆ ಸುಮ್ಮನೆ ಆರೋಪ ಮಾಡಿ, ನನಗೂ, ನನ್ನ ಕುಟುಂಬಕ್ಕೂ ಹೆರಾಸ್ ಮಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಆರೋಪ ಕೇಳಿ ಕೇಳಿ  ನನ್ನ ತಾಯಿಗೆ ಎದೆನೋವು ಶುರುವಾಗಿದೆ. ಅವರಿಗೆ ಹೆಚ್ಚು ಕಡಿಮೆ ಆದರೆ ನಾನು ಸಂಬರಗಿಯವರನ್ನು ಸುಮ್ಮನೆ ಬಿಡಲ್ಲ' ಎಂದು ಸಂಜನಾ ಮಾಧ್ಯಮದೆದುರು ಭಾವುಕರಾದರು.  

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?