ಸಂಬರಗಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ, ಅವರನ್ನು ಸುಮ್ಮನೆ ಬಿಡಲ್ಲ: ಸಂಜನಾ

ಸಂಬರಗಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ, ಅವರನ್ನು ಸುಮ್ಮನೆ ಬಿಡಲ್ಲ: ಸಂಜನಾ

Published : Sep 07, 2020, 01:43 PM ISTUpdated : Sep 07, 2020, 02:14 PM IST

ನಟಿ ಸಂಜನಾ ವಿರುದ್ಧ ಪ್ರಶಾಂತ್ ಸಂಬರಗಿ ಮತ್ತೆ ವಾರ್ ಶುರು ಮಾಡಿದ್ದಾರೆ.  ಶಾಸಕ ಜಮೀರ್ ಜೊತೆ ಸಂಜನಾ ಶ್ರೀಲಂಕಾಗೆ ಹೋಗಿದ್ಯಾಕೆ? 2019  ಜುಲೈ 8 ರಂದು ಕೊಲಂಬೋದಲ್ಲಿ ಏನು ನಡೆಯಿತು? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ. 

ಬೆಂಗಳೂರು (ಸೆ. 07): ನಟಿ ಸಂಜನಾ ವಿರುದ್ಧ ಪ್ರಶಾಂತ್ ಸಂಬರಗಿ ಮತ್ತೆ ವಾರ್ ಶುರು ಮಾಡಿದ್ದಾರೆ.  ಶಾಸಕ ಜಮೀರ್ ಜೊತೆ ಸಂಜನಾ ಶ್ರೀಲಂಕಾಗೆ ಹೋಗಿದ್ಯಾಕೆ? 2019  ಜುಲೈ 8 ರಂದು ಕೊಲಂಬೋದಲ್ಲಿ ಏನು ನಡೆಯಿತು? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ. 

ಪ್ರಶಾಂತ್ ಸಂಬರಗಿ, ಕೊಲಂಬೋ ಪಾರ್ಟಿಯಲ್ಲಿ ಸಂಜನಾ ಭಾಗಿಯಾಗಿರುವ ವಿಡಿಯೋ ರಿಲೀಸ್ ಮಾಡಿ, ಈ ಪಾರ್ಟಿಗೆ ಸಂಜನಾ ಹೋಗಿದ್ದೇಕೆ? ಎಂಬ ಪ್ರಶ್ನೆ ಎತ್ತಿದ್ದಾರೆ. ಇದಕ್ಕೆ ಸಂಜನಾ ಪ್ರತಿಕ್ರಿಯಿಸಿ, ನಾನು ಚೀಫ್ ಗೆಸ್ಟ್ ಆಗಿ ಹೋಗಿದ್ದೆ ಅಷ್ಟೇ. ನನಗೆ ಬೇರೆ ಏನೂ ಗೊತ್ತಿಲ್ಲ. ಯಾಕೆ ಸುಮ್ಮನೆ ಆರೋಪ ಮಾಡಿ, ನನಗೂ, ನನ್ನ ಕುಟುಂಬಕ್ಕೂ ಹೆರಾಸ್ ಮಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಆರೋಪ ಕೇಳಿ ಕೇಳಿ  ನನ್ನ ತಾಯಿಗೆ ಎದೆನೋವು ಶುರುವಾಗಿದೆ. ಅವರಿಗೆ ಹೆಚ್ಚು ಕಡಿಮೆ ಆದರೆ ನಾನು ಸಂಬರಗಿಯವರನ್ನು ಸುಮ್ಮನೆ ಬಿಡಲ್ಲ' ಎಂದು ಸಂಜನಾ ಮಾಧ್ಯಮದೆದುರು ಭಾವುಕರಾದರು.  

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!