ಸಂತೋಷ್‌ ಆತ್ಮಹತ್ಯೆ ಪ್ರಕರಣ: 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ..!

ಸಂತೋಷ್‌ ಆತ್ಮಹತ್ಯೆ ಪ್ರಕರಣ: 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ..!

Published : Apr 12, 2022, 06:15 PM IST

ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಈ 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ ಇಲ್ಲಿದೆ.

ಬೆಂಗಳೂರು, (ಏ.12): ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.

'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'

ಇನ್ನು ಈ  ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಪ್ರತಿಕ್ರಿಯಿಸಿದ್ದು, ಇದಕ್ಕೂ ನನಗೆ ಯಾವುದೇ ಸಂಬಂಧ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ ಇಲ್ಲಿದೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more