ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ಪಿಎಗೂ ಸಿಕ್ಕಿತ್ತು ಕಮಿಷನ್

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ಪಿಎಗೂ ಸಿಕ್ಕಿತ್ತು ಕಮಿಷನ್

Published : Jan 06, 2023, 12:48 PM ISTUpdated : Jan 06, 2023, 01:12 PM IST

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ‌ ಸಂತೋಷ ಪಾಟೀಲ್ ಯಾರಿಗೆಲ್ಲಾ ಕಮಿಷನ್‌ ಕೊಟ್ಟಿದ್ರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. 
 

ಮಾಜಿ ಸಚಿವ ಕೆ‌.ಎಸ್ ಈಶ್ವರಪ್ಪ ಪಿಎ ಸೇರಿ ಹಲವರಿಗೆ ಸಂತೋಷ ಪಾಟೀಲ್ ಕಮಿಷನ್ ಕೊಟ್ಟಿದ್ದರು ಎಂಬ ಮಾಹಿತಿ ಹೊರ ಬಿದ್ದಿದೆ. ಸಿವಿಲ್ ವರ್ಕ್ ಮಾಡಿಸಿದ್ದ ಗ್ರಾಮ ಪಂಚಾಯತಿ ಚೇರ್ಮನ್ ನಾಗೇಶ್ ಮನೋಲ್ಕರ್ ಜೊತೆ ಚಾಟ್ ನಡೆಸಲಾಗಿದ್ದು, ಪೊಲೀಸರು ಕೋರ್ಟ್‌ಗೆ ಕೊಟ್ಟ ಬಿ ರಿಪೋರ್ಟ್‌ನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಜೊತೆಗಿನ ಚಾಟ್ ಉಲ್ಲೇಖವಾಗಿದೆ. ಈಶ್ವರಪ್ಪ ಪಿಎಗೂ  25 ಸಾವಿರ ಕೊಟ್ಟಿರುವುದಾಗಿ ಚಾಟ್ ಆಗಿದ್ದು, ಬಿಲ್‌ ಕಮಿಷನ್‌ ಅಂತ 4.15 ಲಕ್ಷ ಕೊಟ್ಟಿರುವುದಾಗಿ ಚಾಟ್‌ನಲ್ಲಿ ಉಲ್ಲೇಖವಾಗಿದೆ. ಇನ್ನು ಸಂತೋಷ್ ಪಾಟೀಲ್‌ ಕೆಲಸ ಮಾಡಿಕೊಡಲು ಈಶ್ವರಪ್ಪ ಪಿಎಗೆ ಕವರ್ ಕೊಡಲಾಗಿತ್ತು ಎಂದು ಉಡುಪಿ ಪೊಲೀಸರ ಮುಂದೆ ಮಹಾಂತೇಶ ಶಾಸ್ತ್ರೀ ಎಂಬುವವರು ಹೇಳಿಕೆ ನೀಡಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more