ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ಪಿಎಗೂ ಸಿಕ್ಕಿತ್ತು ಕಮಿಷನ್

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ಪಿಎಗೂ ಸಿಕ್ಕಿತ್ತು ಕಮಿಷನ್

Published : Jan 06, 2023, 12:48 PM ISTUpdated : Jan 06, 2023, 01:12 PM IST

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ‌ ಸಂತೋಷ ಪಾಟೀಲ್ ಯಾರಿಗೆಲ್ಲಾ ಕಮಿಷನ್‌ ಕೊಟ್ಟಿದ್ರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. 
 

ಮಾಜಿ ಸಚಿವ ಕೆ‌.ಎಸ್ ಈಶ್ವರಪ್ಪ ಪಿಎ ಸೇರಿ ಹಲವರಿಗೆ ಸಂತೋಷ ಪಾಟೀಲ್ ಕಮಿಷನ್ ಕೊಟ್ಟಿದ್ದರು ಎಂಬ ಮಾಹಿತಿ ಹೊರ ಬಿದ್ದಿದೆ. ಸಿವಿಲ್ ವರ್ಕ್ ಮಾಡಿಸಿದ್ದ ಗ್ರಾಮ ಪಂಚಾಯತಿ ಚೇರ್ಮನ್ ನಾಗೇಶ್ ಮನೋಲ್ಕರ್ ಜೊತೆ ಚಾಟ್ ನಡೆಸಲಾಗಿದ್ದು, ಪೊಲೀಸರು ಕೋರ್ಟ್‌ಗೆ ಕೊಟ್ಟ ಬಿ ರಿಪೋರ್ಟ್‌ನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಜೊತೆಗಿನ ಚಾಟ್ ಉಲ್ಲೇಖವಾಗಿದೆ. ಈಶ್ವರಪ್ಪ ಪಿಎಗೂ  25 ಸಾವಿರ ಕೊಟ್ಟಿರುವುದಾಗಿ ಚಾಟ್ ಆಗಿದ್ದು, ಬಿಲ್‌ ಕಮಿಷನ್‌ ಅಂತ 4.15 ಲಕ್ಷ ಕೊಟ್ಟಿರುವುದಾಗಿ ಚಾಟ್‌ನಲ್ಲಿ ಉಲ್ಲೇಖವಾಗಿದೆ. ಇನ್ನು ಸಂತೋಷ್ ಪಾಟೀಲ್‌ ಕೆಲಸ ಮಾಡಿಕೊಡಲು ಈಶ್ವರಪ್ಪ ಪಿಎಗೆ ಕವರ್ ಕೊಡಲಾಗಿತ್ತು ಎಂದು ಉಡುಪಿ ಪೊಲೀಸರ ಮುಂದೆ ಮಹಾಂತೇಶ ಶಾಸ್ತ್ರೀ ಎಂಬುವವರು ಹೇಳಿಕೆ ನೀಡಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!