ಸ್ಯಾಂಟ್ರೋ ರವಿ ಪ್ರಕರಣ: ಹಿರಿಯ ಅಧಿಕಾರಿಗಳ ಹೆಸರು ಬಹಿರಂಗ

ಸ್ಯಾಂಟ್ರೋ ರವಿ ಪ್ರಕರಣ: ಹಿರಿಯ ಅಧಿಕಾರಿಗಳ ಹೆಸರು ಬಹಿರಂಗ

Published : Jan 25, 2023, 11:49 AM IST

ಸ್ಯಾಂಟ್ರೋ ರವಿ ಪ್ರಕರಣವು ಪೊಲೀಸ್‌ ಇಲಾಖೆಗೆ ಬಿಸಿ ತುಪ್ಪವಾಗಿದ್ದು, ಸುತ್ತಿ ಬಳಸಿ ಪೊಲೀಸರ ಬುಡಕ್ಕೆ ಪ್ರಕರಣದ ತನಿಖೆ ಬರ್ತಿದೆ. 
 

ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ತನಿಖೆ ಎದುರಿಸುತ್ತಿರುವ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಹೆಸರು ಬಯಲಾಗಿದೆ. ಕಾಟನ್‌ ಪೇಟೆ ಸುಳ್ಳು ಕೇಸ್‌'ನಲ್ಲೂ ಹಿರಿಯ ಅಧಿಕಾರಿಗಳ ಹೆಸರು ಬಹಿರಂಗ ಆಗಿದೆ. ಇನ್ಸ್‌ಪೆಕ್ಟರ್‌ ಪ್ರವೀಣ್‌ ಅವರನ್ನು ಸಿಸಿಬಿ ಟೀಂ ವಿಚಾರಣೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳ ಒತ್ತಡದಿಂದ ಸುಳ್ಳು ಕೇಸ್‌ ದಾಖಲಿಸಿದ್ದೆ ಎಂದು ಪ್ರವೀಣ್‌ ಹೇಳಿಕೆ ನೀಡಿದ್ದಾರೆ. ತನಿಖೆಯ ವೇಳೆ ಸ್ಯಾಂಟ್ರೋ ರವಿಯ ಜತೆ ಹಿರಿಯ ಅಧಿಕಾರಿಗಳ ನಂಟು ಬಯಲಾಗುತ್ತಿದ್ದು, ತನಿಖೆ ಎತ್ತ ಸಾಗಬೇಕು ಅನ್ನೋದೇ ತನಿಖಾಧಿಕಾರಿಗಳಿಗೆ ದೊಡ್ಡ ಪ್ರಶ್ನೆಯಾಗಿದೆ. ಸ್ಯಾಂಟ್ರೋ ಪತ್ನಿಯ ಹೇಳಿಕೆ ಪಡೆದು ಕೈ ತೊಳೆದುಕೊಂಡ್ರಾ ತನಿಕಾಧಿಕಾರಿಗಳು ಎಂಬ ಅನುಮಾನ ಮೂಡಿದ್ದು, ಲಗ್ನ ಪತ್ರಿಕೆ ಹಾಗೂ ರವಿಯೊಂದಿಗಿನ ಫೋಟೋವನ್ನು ಆತನ ಪತ್ನಿ ಸಲ್ಲಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನ 5 ರಾಣೆಗಳಲ್ಲಿ ಸುಳ್ಳು ದೂರು ದಾಖಲಾಗಿದೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!