ಸಮಾಧಿ ಶೋಧ 2ನೇ ದಿನವೂ ಸಿಗದ ಕಳೇಬರ ಮೂರನೇ ದಿನವೂ ಮುಂದುವರಿದ ಶೋಧ

ಸಮಾಧಿ ಶೋಧ 2ನೇ ದಿನವೂ ಸಿಗದ ಕಳೇಬರ ಮೂರನೇ ದಿನವೂ ಮುಂದುವರಿದ ಶೋಧ

Published : Jul 31, 2025, 12:13 PM ISTUpdated : Jul 31, 2025, 12:25 PM IST
ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಹಿನ್ನೆಲೆಯಲ್ಲಿ ಎರಡನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಐದು ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಶವದ ಕುರುಹು ಪತ್ತೆಯಾಗಿಲ್ಲ, ಇದರಿಂದಾಗಿ ಜನರಲ್ಲಿ ಕುತೂಹಲ ಹೆಚ್ಚಾಗಿದೆ.

ಅನಾಮಿಕ ದೂರುದಾರನ ಆರೋಪದ ಮೇಲೆ ನಿನ್ನೆ 2ನೇ ದಿನವೂ ಧರ್ಮಸ್ಥಳದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಶವಗಳ ಕುರುಹು ಪತ್ತೆಯಾಗಿಲ್ಲ. ಆದರೂ ಎಸ್‌ಐಟಿ ಅಧಿಕಾರಿಗಳು ಇಂದು ಕೂಡ ಶೋಧ ಮುಂದುವರೆಸಿದ್ದಾರೆ. ಅನಾಮಿಕ ಗುರುತಿಸಿದ್ದ ಸ್ಥಳದಲ್ಲಿ ನಿನ್ನೆಯೂ ಶೋಧ ಕಾರ್ಯ ಕಾರ್ಯ ನಡೆದಿದ್ದು, ಒಟ್ಟು 5 ಜಾಗಗಳಲ್ಲಿ ಶವಕ್ಕಾಗಿ ಗುಂಡಿ ತೆಗೆಯಲಾಗಿತ್ತು. ಆದರೆ ಎಲ್ಲೂ ಶವಗಳ ಕುರುಹು ಪತ್ತೆಯಾಗಿಲ್ಲ, ಹಾಗಾಗಿ ಇಂದಿನ ಕಾರ್ಯಾಚರಣೆ ಜನರಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಈ ಬಗ್ಗೆ ಡಿಟೇಲ್ ರಿಪೋರ್ಟ್ ಇಲ್ಲಿದೆ. 
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more