ಚಿಕ್ಕಬಳ್ಳಾಪುರ: ಜೀವಂತ ಸಮಾಧಿಯಾಗ ಹೊರಟ ಢೋಂಗಿ ಬಾಬಾನಿಗೆ ಬಿತ್ತು ಒದೆ

ಚಿಕ್ಕಬಳ್ಳಾಪುರ: ಜೀವಂತ ಸಮಾಧಿಯಾಗ ಹೊರಟ ಢೋಂಗಿ ಬಾಬಾನಿಗೆ ಬಿತ್ತು ಒದೆ

Published : Jan 28, 2020, 09:56 PM ISTUpdated : Jan 28, 2020, 09:59 PM IST

ಆತ ದೇವಮಾನವನಾಗಲು ಹೊರಟಿದ್ದ/ ಜೀವಂತ ಸಮಾಧೀ ಆಗಲು ಹೊರಟಿದ್ದವ ಪೊಲೀಸರ ಬಲೆಗೆ ಬಿದ್ದ/ ನಕಲಿ ಬಾಬಾನ ಅಸಲಿಯತ್ತು ಬಯಲು/ ನಾಣು ಅನುಮತಿ ಪಡೆದುಕೊಂಡಿದ್ದೇನೆ ಎಂದು ಇಂಗ್ಲಿಷ್ ನಲ್ಲಿ ಹೇಳುವ ಸ್ವಾಮೀಜಿ ಪರಾರಿ

ಚಿಕ್ಕಬಳ್ಳಾಪುರ(ಜ. 28)  ಆತ ದೊಡ್ಡ ಸ್ವಾಮೀಜಿಯಾಗಲು ಹೊರಟವ. ಜೀವಂತ ಸಮಾಧಿ ಆಗುತ್ತೇನೆ ಎಂದು ಹೊರಟವ ಏನಾದ. ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಘಟನೆ.

ಈ ಢೋಂಗಿ ಸ್ವಾಮಿ ಜೀವಂತ ಸಮಾಧಿ ಆಗುತ್ತೇನೆ ಎಂದು ಹೊರಟಿದ್ದ. ಆದರೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ ನಕಲಿ ಬಾಬಾನ ಬಣ್ಣ ಬಯಲು ಮಾಡಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!