ಪ್ರೇಯಸಿಗಾಗಿ ಸ್ನೇಹಿತೆಯರನ್ನೇ ಕೊಂದುಬಿಟ್ಟ: ಮಂಡ್ಯದಲ್ಲಿ ಸಿಕ್ಕ ಅರ್ಧ ದೇಹಗಳ ಇನ್ಸೈಡ್ ಸೀಕ್ರೆಟ್!

ಪ್ರೇಯಸಿಗಾಗಿ ಸ್ನೇಹಿತೆಯರನ್ನೇ ಕೊಂದುಬಿಟ್ಟ: ಮಂಡ್ಯದಲ್ಲಿ ಸಿಕ್ಕ ಅರ್ಧ ದೇಹಗಳ ಇನ್ಸೈಡ್ ಸೀಕ್ರೆಟ್!

Published : Aug 06, 2022, 03:29 PM ISTUpdated : Aug 06, 2022, 03:32 PM IST

ಜೂ.7ರಂದು ಪಾಂಡವಪುರ ತಾಲ್ಲೂಕು ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆಯ ಕೆಳಗೆ ಹರಿಯುವ ನೀರಿನಲ್ಲಿ 30-32 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಗ್ರಾಮದ ಮಾಡರಹಳ್ಳಿ ರಸ್ತೆ ಬಳಿ ಸಿಡಿಎಸ್‌ ನಾಲೆಗೆ ಸಂಪರ್ಕಿಸುವ ಸಾರೋಡುಹಳ್ಳದ ಪಕ್ಕದ ಭತ್ತದ ಗದ್ದೆಯಲ್ಲಿ 40-45 ವರ್ಷ ವಯಸ್ಸಿನ ಮತ್ತೊಬ್ಬ ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿದ್ದವು.
 

ಜೂ.7ರಂದು ಪಾಂಡವಪುರ ತಾಲ್ಲೂಕು ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆಯ ಕೆಳಗೆ ಹರಿಯುವ ನೀರಿನಲ್ಲಿ 30-32 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಗ್ರಾಮದ ಮಾಡರಹಳ್ಳಿ ರಸ್ತೆ ಬಳಿ ಸಿಡಿಎಸ್‌ ನಾಲೆಗೆ ಸಂಪರ್ಕಿಸುವ ಸಾರೋಡುಹಳ್ಳದ ಪಕ್ಕದ ಭತ್ತದ ಗದ್ದೆಯಲ್ಲಿ 40-45 ವರ್ಷ ವಯಸ್ಸಿನ ಮತ್ತೊಬ್ಬ ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿದ್ದವು.

ಎರಡೂ ಪ್ರಕರಣಗಳಲ್ಲಿ ತುಂಡರಿಸಿದ ಇಬ್ಬರು ಮಹಿಳೆಯರ ಅರ್ಧ ದೇಹಗಳು ಮಾತ್ರ ಪತ್ತೆಯಾಗಿದ್ದವು. ಎರಡೂ ಶವಗಳಲ್ಲಿ ಸೊಂಟದಿಂದ ಮೇಲ್ಭಾಗದ ದೇಹವೇ ಇರಲಿಲ್ಲ. ಹೀಗಾಗಿ ಶವಗಳ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಪ್ರಕರಣಗಳು ಪೊಲೀಸರಿಗೆ ಸವಾಲಾಗಿದ್ದವು. 

9 ತನಿಖಾ ತಂಡಗಳನ್ನು ರಚಿಸಿ, ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಲು 2 ತಾಂತ್ರಿಕ ಪರಿಣಿತ ತಂಡಗಳನ್ನು ರಚಿಸಲಾಗಿತ್ತು. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 1,116ಕ್ಕೂ ಹೆಚ್ಚಿನ ಮಹಿಳೆಯರು ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು. ಕೊನೆಗೆ ಜೂ.3ರಂದು ಗೀತಾ ಕಾಣೆಯಾಗಿದ್ದ ಪ್ರಕರಣ ಜು.7ರಂದು ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಎರಡೂ ಪ್ರಕರಣಗಳನ್ನು ಒಂದೇ ರೀತಿಯ ಸಾಮ್ಯತೆಗಳು ಇದ್ದವು. ಹೀಗಾಗಿ ಗೀತಾಳ ಮೊಬೈಲ್‌ ಕರೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈ ರೋಚಕ ಕಾರ್ಯಾಚರಣೆ ಹೇಗಿತ್ತು ನೋಡಿ..!

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more