ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!