ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!