ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?