ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!