ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!