ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

ಚಿಕ್ಕಮಗಳೂರು; ಮಗು ಕೈಗೆ ಕೊಟ್ಟು ಕಾಲು ಕಿತ್ತ ಎಸ್ಟೇಟ್ ಮಾಲೀಕ!

Published : Feb 12, 2021, 07:49 PM IST

ಚಿಕ್ಕಮಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ/ ಹೆಣ್ಣು ಮಗಳ ಕಣ್ಣಲ್ಲಿ ನೀರು/ ಮನೆಗೆಲಸ ಮಾಡಿಕೊಳ್ಳುವ ನೆಪದಲ್ಲಿ ಹೀನ ಕೆಲಸ/ ಕೈಗೆ ಮಗು ಕೊಟ್ಟು ಪರಾರಿ

ಚಿಕ್ಕಮಗಳೂರು( ಫೇ. 12) ಆ ಬಡ ಕುಟುಂಬ ಕಾಫಿನಾಡ ಅದೊಂದು ತೋಟದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.. ಕೆಲಸ ಕೊಟ್ಟ ಮಾಲೀಕನಿಗೆ ಬಡಕುಟುಂಬವೂ ಕೂಡ ಋಣಿಯಾಗಿತ್ತು. ಆದ್ರೆ ಆ ಬಡ ಕುಟುಂಬದ ಹೆಣ್ಣು ಮಗಳ ಮೇಲೆ ಕಣ್ಣಾಕಿದ ತೋಟದ ಮಾಲೀಕ ಮಾಡಿದ್ದು ಮಾತ್ರ ಮಣ್ಣು ತಿನ್ನೋ ಕೆಲಸ.

ಮೂಡಿಗೆರೆಯಲ್ಲಿ  ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ

ಮನೆಗೆಲಸ ಮಾಡಿಸಿಕೊಳ್ಳೋ ನೆಪದಲ್ಲಿ ಯುವತಿಯ ಜತೆ ಸಂಪರ್ಕ ಬೆಳೆಸಿ ಮಗು ಕೊಟ್ಟು ಕಣ್ಮರೆಯಾಗಿದ್ದಾನೆ. ಸದ್ಯ 2 ವಾರದ ಹಸುಗೂಸನ್ನ ಇಟ್ಟುಕೊಂಡು ನೊಂದ ಹುಡುಗಿ ಇದೀಗ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ