ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

Published : Jul 23, 2023, 09:11 AM IST

ಎಲೆಕ್ಟ್ರಾನಿಕ್‌ ಸಿಟಿಗೆ ರ‍್ಯಾಪಿಡೋ ಬೈಕ್‌ನಲ್ಲಿ ಹೋಗುತ್ತಿರುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
 

ಬೆಂಗಳೂರು: ಮಣಿಪುರ ಯುವತಿಗೆ ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ(Sexual Harassment) ನೀಡಿರುವ ಆರೋಪ ಕೇಳಿಬಂದಿದೆ. ರ‍್ಯಾಪಿಡೋ ಬೈಕ್‌(Rapido Bike) ಬುಕ್‌ ಮಾಡಿರುವ ಮಹಿಳೆಗೆ ಬೈಕ್‌ ಚಾಲಕ ಟಾರ್ಚರ್‌ ನೀಡಿದ್ದಾನೆ ಎನ್ನಲಾಗ್ತಿದೆ. ಮಣಿಪುರದಲ್ಲಿ(Manipur) ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ, ಟೌನ್‌ಹಾಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಮುಗಿಸಿ ಟೌನ್‌ಹಾಲ್‌ನಿಂದ ಮನೆಗೆ ವಾಪಸ್‌ ಆಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಎಲೆಕ್ಟ್ರಾನಿಕ್‌ ಸಿಟಿಗೆ ಹೋಗಲು ರ‍್ಯಾಪಿಡೋ ಬೈಕ್‌ ಬುಕ್‌ ಮಾಡಲಾಗಿತ್ತು. ಈ ವೇಳೆ ಮಾರ್ಗ ಮಧ್ಯದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ. ಅಷ್ಟೇ ಅಲ್ಲದೆ, ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿದ್ದಾನೆ. ನಂತರ ವಾಟ್ಸ್​ಆ್ಯಪ್​ಗೆ ಮೆಸೆಜ್ ಮಾಡಿದ್ದಾನೆ. ಈ ಬಗ್ಗೆ ಮೊಬೈಲ್ ಸ್ಕ್ರೀನ್ ಶಾಟ್ ಸಮೇತ ಯುವತಿ ಮಾಹಿತಿ ಹಂಚಿಕೊಂಡಿದ್ದಾಳೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಯುವತಿಯನ್ನು ಸಂಪರ್ಕ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.  

ಇದನ್ನೂ ವೀಕ್ಷಿಸಿ:  Today Horoscope: ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ..ಒಳಿತಿಗಾಗಿ ಇವುಗಳ ದಾನ ಮಾಡಿ

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more