Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

Published : Jun 18, 2024, 08:54 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರುವರೆ ಗಂಟೆ ಶೆಡ್‌ ಮಾಲೀಕ ಜಯಣ್ಣ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಮೂರುವರೆ ಗಂಟೆ ಶೆಡ್‌ ಮಾಲೀಕ ಜಯಣ್ಣ(Shed owner Jayanna) ವಿಚಾರಣೆ ನಡೆಸಲಾಗಿದೆ. ಪೊಲೀಸರ ಮುಂದೆ ಶೆಡ್ ಮಾಲೀಕರ ಹೇಳಿಕೆಯನ್ನು ದಾಖಲಿಸಲಾಗಿದೆ. ರೇಣುಕಾಸ್ವಾಮಿ ಮರ್ಡರ್ ಬಗ್ಗೆ ನಿಮಗೆ ಏನ್ ಗೊತ್ತು..? ನಿಮಗೆ ಮಾಹಿತಿ ಇಲ್ಲದೇ ಶೆಡ್‌ಗೆ ಹೇಗೆ ಬಂದ್ರು? ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆಗಳು ಆಗಿದ್ವಾ..?, ಶೆಡ್‌ನಲ್ಲಿ ಹಲ್ಲೆ, ಕೊಲೆ(Murder) ನಡೆದರ ಬಗ್ಗೆ ನಿಮಗೆ ಮಾಹಿತಿ ಇತ್ತಾ? ಎಷ್ಟು ದಿನಕ್ಕೊಮ್ಮೆ ಬರ್ತಿದ್ರು..ಯಾರೆಲ್ಲಾ ಶೆಡ್‌ಗೆ ಬರ್ತಿದ್ರೂ, ದರ್ಶನ್ ನಿಮಗೆ ಹೇಗೆ ಪರಿಚಯ..ಯಾವಾಗಾದ್ರೂ ಬಂದಿದ್ರಾ? ಎಂಬ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಜಾಗದ ಓನರ್ ಆಗಿದ್ರಿಂದ ನನ್ನ ಕರೆದು ಪ್ರಶ್ನೆ ಮಾಡಿದ್ರು. ಪಟ್ಟಣಗೆರೆ ಶೆಡ್‌ನ ನಾನು ಬಾಡಿಗೆ ಕೊಟ್ಟಿದ್ದೇನೆ ಅಷ್ಟೇ ಎಂದು ಜಯಣ್ಣ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಶತ್ರುಗಳ, ಸಾಲ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more