ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

Published : Jan 06, 2023, 10:29 AM ISTUpdated : Jan 06, 2023, 11:12 AM IST

ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಕೇಸ್‌ ಆತಂಕ ಹುಟ್ಟಿಸಿದ್ದು, ರಾಜ್ಯದಲ್ಲಿ ಆರು ಕಡೆಗಳಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ಸೇರಿದಂತೆ 6 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಈ ವೇಳೆ ಕೇಸ್‌ ಸಂಬಂಧ ಹುಝೇರ್‌ ಬೇಗ್‌ ಹಾಗೂ ಉಡುಪಿ ಮೂಲದ ರಿಹಾನ್‌ ಶೇಕ್‌'ರನ್ನು ವಶಕ್ಕೆ ಪಡೆಯಲಾಗಿದೆ. ರಿಹಾನ್‌ ಶೇಕ್‌ ಮಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು, ಟ್ರಯಲ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಉಡುಪಿಗೂ ಲಿಂಕ್‌ ಇದೆಯಾ ಎಂಬ ಅನುಮಾನ ಮೂಡಿದೆ. ಶಾರೀಕ್‌ ಹಾಗೂ ಮಾಜ್‌ ಮುನೀರ್‌ ಸಂಪರ್ಕ ಹಿನ್ನೆಲೆ ರಿಹಾನ್‌ ಶೇಕ್‌'ನನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಿಎ ಕಾಲೇಜಿನಲ್ಲಿ ರಿಹಾನ್‌ ಹಾಗೂ ಮಾಜ್‌ ಮುನೀರ್‌ ಓದುತ್ತಿದ್ದರು. ದಾಳಿ ವೇಳೆ ಡಿಜಿಟಲ್‌ ಡಿವೈಸ್‌ ಅನ್ನು ವಶಕ್ಕೆ ಪಡೆಯಲಾಗಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಐಸಿಸ್‌ ಜೊತೆ ನಂಟು ಹೊಂದಿರುವ ಬಗ್ಗೆಯೂ ಮಾಹಿತಿ ಬಹಿರಂಗವಾಗುತ್ತಿದೆ

Bengaluru: ವಿಚಾರಣೆಗೆ ಕರೆತಂದಿದ್ದ ಆರೋಪಿ ಅನುಮಾನಾಸ್ಪದ ಸಾವು: ಲಾಕಪ್‌ಡೆತ್‌ ಆರೋಪ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more