ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

Published : Jan 06, 2023, 10:29 AM ISTUpdated : Jan 06, 2023, 11:12 AM IST

ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಕೇಸ್‌ ಆತಂಕ ಹುಟ್ಟಿಸಿದ್ದು, ರಾಜ್ಯದಲ್ಲಿ ಆರು ಕಡೆಗಳಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ಸೇರಿದಂತೆ 6 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಈ ವೇಳೆ ಕೇಸ್‌ ಸಂಬಂಧ ಹುಝೇರ್‌ ಬೇಗ್‌ ಹಾಗೂ ಉಡುಪಿ ಮೂಲದ ರಿಹಾನ್‌ ಶೇಕ್‌'ರನ್ನು ವಶಕ್ಕೆ ಪಡೆಯಲಾಗಿದೆ. ರಿಹಾನ್‌ ಶೇಕ್‌ ಮಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು, ಟ್ರಯಲ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಉಡುಪಿಗೂ ಲಿಂಕ್‌ ಇದೆಯಾ ಎಂಬ ಅನುಮಾನ ಮೂಡಿದೆ. ಶಾರೀಕ್‌ ಹಾಗೂ ಮಾಜ್‌ ಮುನೀರ್‌ ಸಂಪರ್ಕ ಹಿನ್ನೆಲೆ ರಿಹಾನ್‌ ಶೇಕ್‌'ನನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಿಎ ಕಾಲೇಜಿನಲ್ಲಿ ರಿಹಾನ್‌ ಹಾಗೂ ಮಾಜ್‌ ಮುನೀರ್‌ ಓದುತ್ತಿದ್ದರು. ದಾಳಿ ವೇಳೆ ಡಿಜಿಟಲ್‌ ಡಿವೈಸ್‌ ಅನ್ನು ವಶಕ್ಕೆ ಪಡೆಯಲಾಗಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಐಸಿಸ್‌ ಜೊತೆ ನಂಟು ಹೊಂದಿರುವ ಬಗ್ಗೆಯೂ ಮಾಹಿತಿ ಬಹಿರಂಗವಾಗುತ್ತಿದೆ

Bengaluru: ವಿಚಾರಣೆಗೆ ಕರೆತಂದಿದ್ದ ಆರೋಪಿ ಅನುಮಾನಾಸ್ಪದ ಸಾವು: ಲಾಕಪ್‌ಡೆತ್‌ ಆರೋಪ

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more