Shivamogga| ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ನಟೋರಿಯಸ್‌ ಬಚ್ಚನ್‌ ಅರೆಸ್ಟ್‌

Shivamogga| ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ನಟೋರಿಯಸ್‌ ಬಚ್ಚನ್‌ ಅರೆಸ್ಟ್‌

Suvarna News   | Asianet News
Published : Nov 18, 2021, 09:18 AM IST

*   ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಬಚ್ಚನ್‌
*   ಉದ್ಯಮಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಟೋರಿಯಸ್‌ ರೌಡಿ 
*   ಬೆಂಗಳೂರು ಪೊಲೀಸರ ಜೊತೆ ಶಿವಮೊಗ್ಗ ಪೊಲೀಸರಿಗೂ ತಲೆನೋವಾಗಿದ್ದ ಬಚ್ಚನ್‌
 

ಶಿವಮೊಗ್ಗ(ನ.18):  ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್‌ ರೌಡಿ ಬಚ್ಚನ್‌ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೂಲತಃ ಶಿವಮೊಗ್ಗದ ಟಿಪ್ಪು ನಗರದ ಬಚ್ಚಾ ಅಲಿಯಾಸ್‌ ಬಚ್ಚನ್‌ ಜೈಲು ಸೇರಿ ರೌಡಿಯಾಗಿದ್ದ. ಸೆಂಟ್ರಲ್‌ ಜೈಲಿನಲ್ಲಿ ಇದ್ದಾಗಲೇ ಹೊರಗಡೆ ಹುಡುಗರನ್ನ ಆಪರೇಟ್‌ ಮಾಡುತ್ತಿದ್ದ. ಕಿಡ್ನ್ಯಾಪ್‌, 30 ಕ್ಕೂ ಹೆಚ್ಚು ಉದ್ಯಮಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿವೆ.  ಹೀಗೆ ಮಾಡಬಾರದ ಕೆಲಸಗಳಿಗೆ ಈತ ಬಾರೀ ಫೇಮಸ್‌ ಆಗಿದ್ದ ಎಂದು ತಿಳಿದು ಬಂದಿದೆ.  ಬೆಂಗಳೂರು ಪೊಲೀಸರ ಜೊತೆ ಶಿವಮೊಗ್ಗ ಪೊಲೀಸರಿಗೂ ಈತ ತಲೆನೋವಾಗಿದ್ದ.   

Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more