ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

Published : Jul 05, 2023, 05:31 PM IST

ವಿವಾಹಿತ ಸ್ತ್ರೀಯ ಜೊತೆ ಲವ್ವಿ ಡವ್ವಿ ಆಟ ಶುರು ಮಾಡಿದ ಯುವಕನನ್ನು ಆಕೆಯ ಸಹೋದರರು ಮಸಣಕ್ಕೆ ಅಟ್ಟಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ವರ್ಷದ ಹಿಂದೆ ಹಿಂದೂ ಕಾರ್ಯಕರ್ತ ಹರ್ಷಾ ಮರ್ಡರ್ ಕೇಸ್ ನೆನಪಿರಬಹುದು. ಆವತ್ತು ಹಂತಕರು ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ರು. ಅವನ ಸಾವು ರಾಜ್ಯದಲ್ಲಿ ಕೋಮು ಗಲಭೆಗೆ ಕಾರಣವಾಗಿತ್ತು.. ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.. ಇದೆಲ್ಲಾ ಮುಗಿದು ಒಂದು ವರ್ಷವೇ ಕಳೆದು ಹೋಗಿದೆ.. ಆದ್ರೆ ಈಗ ಇದೇ ಕೇಸ್‌ನ ಆರೋಪಿಯಾ ಸಹೋದರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅವನ ಹೆಡೆ ಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಈಗ ಪೊಲೀಸರಿಂದ ಗುಂಡೇಟು ತಿಂದ ಆತ ಯಾರು..? ಅವನಿಗೂ ಹರ್ಷಾ ಕೊಲೆಯ ಆರೋಪಿಗೂ ಏನ್ ಸಂಬಂಧ.. ಈತನಿಗೂ ಹರ್ಷಾ ಕೊಲೆಗೂ ಏನ್ ಸಂಬಂಧ ಇದೆಲ್ಲವನ್ನ ಹೇಳೋದೇ ಇವತ್ತಿನ ಎಫ್.ಐ.ಆರ್. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more