ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

Published : Jul 05, 2023, 05:31 PM IST

ವಿವಾಹಿತ ಸ್ತ್ರೀಯ ಜೊತೆ ಲವ್ವಿ ಡವ್ವಿ ಆಟ ಶುರು ಮಾಡಿದ ಯುವಕನನ್ನು ಆಕೆಯ ಸಹೋದರರು ಮಸಣಕ್ಕೆ ಅಟ್ಟಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ವರ್ಷದ ಹಿಂದೆ ಹಿಂದೂ ಕಾರ್ಯಕರ್ತ ಹರ್ಷಾ ಮರ್ಡರ್ ಕೇಸ್ ನೆನಪಿರಬಹುದು. ಆವತ್ತು ಹಂತಕರು ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ರು. ಅವನ ಸಾವು ರಾಜ್ಯದಲ್ಲಿ ಕೋಮು ಗಲಭೆಗೆ ಕಾರಣವಾಗಿತ್ತು.. ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.. ಇದೆಲ್ಲಾ ಮುಗಿದು ಒಂದು ವರ್ಷವೇ ಕಳೆದು ಹೋಗಿದೆ.. ಆದ್ರೆ ಈಗ ಇದೇ ಕೇಸ್‌ನ ಆರೋಪಿಯಾ ಸಹೋದರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅವನ ಹೆಡೆ ಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಈಗ ಪೊಲೀಸರಿಂದ ಗುಂಡೇಟು ತಿಂದ ಆತ ಯಾರು..? ಅವನಿಗೂ ಹರ್ಷಾ ಕೊಲೆಯ ಆರೋಪಿಗೂ ಏನ್ ಸಂಬಂಧ.. ಈತನಿಗೂ ಹರ್ಷಾ ಕೊಲೆಗೂ ಏನ್ ಸಂಬಂಧ ಇದೆಲ್ಲವನ್ನ ಹೇಳೋದೇ ಇವತ್ತಿನ ಎಫ್.ಐ.ಆರ್. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more