ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

ಪ್ರೇಯಸಿ ಕರೆದಳು ಅಂತ ಹೋದವನಿಗೆ ಮಚ್ಚಿನೇಟು..! ಪರಸ್ತ್ರೀ ಮೇಲೆ ಕಣ್ಣು ಹಾಕಿದಕ್ಕೆ ಹೆಣವಾಗಿ ಹೋದ.!

Published : Jul 05, 2023, 05:31 PM IST

ವಿವಾಹಿತ ಸ್ತ್ರೀಯ ಜೊತೆ ಲವ್ವಿ ಡವ್ವಿ ಆಟ ಶುರು ಮಾಡಿದ ಯುವಕನನ್ನು ಆಕೆಯ ಸಹೋದರರು ಮಸಣಕ್ಕೆ ಅಟ್ಟಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ವರ್ಷದ ಹಿಂದೆ ಹಿಂದೂ ಕಾರ್ಯಕರ್ತ ಹರ್ಷಾ ಮರ್ಡರ್ ಕೇಸ್ ನೆನಪಿರಬಹುದು. ಆವತ್ತು ಹಂತಕರು ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ರು. ಅವನ ಸಾವು ರಾಜ್ಯದಲ್ಲಿ ಕೋಮು ಗಲಭೆಗೆ ಕಾರಣವಾಗಿತ್ತು.. ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.. ಇದೆಲ್ಲಾ ಮುಗಿದು ಒಂದು ವರ್ಷವೇ ಕಳೆದು ಹೋಗಿದೆ.. ಆದ್ರೆ ಈಗ ಇದೇ ಕೇಸ್‌ನ ಆರೋಪಿಯಾ ಸಹೋದರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅವನ ಹೆಡೆ ಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಈಗ ಪೊಲೀಸರಿಂದ ಗುಂಡೇಟು ತಿಂದ ಆತ ಯಾರು..? ಅವನಿಗೂ ಹರ್ಷಾ ಕೊಲೆಯ ಆರೋಪಿಗೂ ಏನ್ ಸಂಬಂಧ.. ಈತನಿಗೂ ಹರ್ಷಾ ಕೊಲೆಗೂ ಏನ್ ಸಂಬಂಧ ಇದೆಲ್ಲವನ್ನ ಹೇಳೋದೇ ಇವತ್ತಿನ ಎಫ್.ಐ.ಆರ್. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more