ಹರ್ಷ ಹಂತಕರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ, ಜೋರಾಗಿದೆ ಮೋಜು-ಮಸ್ತಿ

ಹರ್ಷ ಹಂತಕರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ, ಜೋರಾಗಿದೆ ಮೋಜು-ಮಸ್ತಿ

Published : Jul 04, 2022, 03:05 PM ISTUpdated : Jul 04, 2022, 03:34 PM IST

ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ.

ಶಿವಮೊಗ್ಗ (ಜು. 04): ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲೇ ಕುಳಿತು ಹಣಕ್ಕಾಗಿ ಡಿಮ್ಯಾಂಡ್ ಕೂಡಾ ಮಾಡುತ್ತಿದ್ದಾರೆ.  ಹಂತಕರಿಗೆ ರಾಜಾತಿಥ್ಯ ಸಿಗುತ್ತಿದೆ. ಎಲ್ಲಾ ಆರೋಪಿಗಳ ಬಳಿ ಮೊಬೈಲ್ ಇದೆ. ಹಂತಕರ ರಾಜಾತಿಥ್ಯದ ಬಗ್ಗೆ ಹರ್ಷ ಅಕ್ಕ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more