ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

Published : Jul 04, 2022, 03:22 PM IST

ಹರ್ಷ ಹಂತಕರಿಗೆ ಸೆಂಟ್ರಲ್ ಜೈಲ್‌ನಲ್ಲಿ ರಾಜಾತಿಥ್ಯ ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.  
 

ಶಿವಮೊಗ್ಗ (ಜು. 04):  ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲೇ ಕುಳಿತು ಹಣಕ್ಕಾಗಿ ಡಿಮ್ಯಾಂಡ್ ಕೂಡಾ ಮಾಡುತ್ತಿದ್ದಾರೆ.  ಹಂತಕರಿಗೆ ರಾಜಾತಿಥ್ಯ ಸಿಗುತ್ತಿದೆ. ಎಲ್ಲಾ ಆರೋಪಿಗಳ ಬಳಿ ಮೊಬೈಲ್ ಇದೆ. ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more