ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

Published : Jul 04, 2022, 03:22 PM IST

ಹರ್ಷ ಹಂತಕರಿಗೆ ಸೆಂಟ್ರಲ್ ಜೈಲ್‌ನಲ್ಲಿ ರಾಜಾತಿಥ್ಯ ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.  
 

ಶಿವಮೊಗ್ಗ (ಜು. 04):  ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲೇ ಕುಳಿತು ಹಣಕ್ಕಾಗಿ ಡಿಮ್ಯಾಂಡ್ ಕೂಡಾ ಮಾಡುತ್ತಿದ್ದಾರೆ.  ಹಂತಕರಿಗೆ ರಾಜಾತಿಥ್ಯ ಸಿಗುತ್ತಿದೆ. ಎಲ್ಲಾ ಆರೋಪಿಗಳ ಬಳಿ ಮೊಬೈಲ್ ಇದೆ. ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.

 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more