ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮುಖ್ಯ ಅಧಿಕಾರಿ ವರ್ಗಾವಣೆ: ಆರಗ ಆದೇಶ

Published : Jul 04, 2022, 03:22 PM IST

ಹರ್ಷ ಹಂತಕರಿಗೆ ಸೆಂಟ್ರಲ್ ಜೈಲ್‌ನಲ್ಲಿ ರಾಜಾತಿಥ್ಯ ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.  
 

ಶಿವಮೊಗ್ಗ (ಜು. 04):  ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿ ಇದು. ಜೈಲಿನಲ್ಲಿ ಕುಳಿತು ಮೋಜು ಮಸ್ತಿ ಮಾಡಿದ್ದಾರೆ ಹರ್ಷ ಕೊಲೆಗಾರರು. ವಾಟ್ಸಾಪ್, ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲೇ ಕುಳಿತು ಹಣಕ್ಕಾಗಿ ಡಿಮ್ಯಾಂಡ್ ಕೂಡಾ ಮಾಡುತ್ತಿದ್ದಾರೆ.  ಹಂತಕರಿಗೆ ರಾಜಾತಿಥ್ಯ ಸಿಗುತ್ತಿದೆ. ಎಲ್ಲಾ ಆರೋಪಿಗಳ ಬಳಿ ಮೊಬೈಲ್ ಇದೆ. ವರದಿ ಬಳಿಕ ಎಚ್ಚೆತ್ತ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ. ಮೊಬೈಲ್ ಬಳಕೆ ಬಗ್ಗೆ ಪ್ರಕರಣ ದಾಖಲಾಗುತ್ತದೆ ಎಂದಿದ್ಧಾರೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more