ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

Published : Aug 24, 2020, 05:27 PM ISTUpdated : Aug 24, 2020, 05:31 PM IST

ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ಶಿವಮೊಗ್ಗ (ಆ. 24):  ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ತೀರ್ಥಹಳ್ಳಿ ಬಸ್‌ಸ್ಟಾಂಡ್‌ನಲ್ಲಿ ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಪೇದೆ ಬೂಟ್‌ ಕಾಲಿನಿಂದ ಒದ್ದಿದ್ದಾನೆ. ಈತನೂ ಕೂಡಾ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. ಪೊಲೀಸಪ್ಪನ ವರ್ತನೆಗೆ ಸಾರ್ವಜನಿಕರೇ ಬೆಚ್ಚಿದ್ಧಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?