ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

Published : Aug 24, 2020, 05:27 PM ISTUpdated : Aug 24, 2020, 05:31 PM IST

ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ಶಿವಮೊಗ್ಗ (ಆ. 24):  ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ತೀರ್ಥಹಳ್ಳಿ ಬಸ್‌ಸ್ಟಾಂಡ್‌ನಲ್ಲಿ ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಪೇದೆ ಬೂಟ್‌ ಕಾಲಿನಿಂದ ಒದ್ದಿದ್ದಾನೆ. ಈತನೂ ಕೂಡಾ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. ಪೊಲೀಸಪ್ಪನ ವರ್ತನೆಗೆ ಸಾರ್ವಜನಿಕರೇ ಬೆಚ್ಚಿದ್ಧಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!