ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

Published : Aug 24, 2020, 05:27 PM ISTUpdated : Aug 24, 2020, 05:31 PM IST

ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ಶಿವಮೊಗ್ಗ (ಆ. 24):  ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. 

ತೀರ್ಥಹಳ್ಳಿ ಬಸ್‌ಸ್ಟಾಂಡ್‌ನಲ್ಲಿ ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಪೇದೆ ಬೂಟ್‌ ಕಾಲಿನಿಂದ ಒದ್ದಿದ್ದಾನೆ. ಈತನೂ ಕೂಡಾ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. ಪೊಲೀಸಪ್ಪನ ವರ್ತನೆಗೆ ಸಾರ್ವಜನಿಕರೇ ಬೆಚ್ಚಿದ್ಧಾರೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ