Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Published : Jun 17, 2024, 04:07 PM IST

ಮೆಗ್ಗಾರ್‌ ಆನ್‌ಲೈನ್‌​ನಲ್ಲಿ ತರಿಸಿಕೊಂಡಿದ್ದ ಎಂಬುದು ಪತ್ತೆ
ಆರೋಪಿಗಳು ನಿರಂತರವಾಗಿ ಮೆಗ್ಗಾರ್ ಬಳಸಿದ್ದ ಬಗ್ಗೆ ಸಾಕ್ಷಿ
ಚೇರ್‌ಗೆ ಕಟ್ಟಿ ಕೂರಿಸಿ ನಂತರ ಶಾಕ್ ನೀಡ್ತಿದ್ದ ಆರೋಪಿಗಳು

ದರ್ಶನ್(Darshan) ಗ್ಯಾಂಗ್‌​​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ(Renukaswamy murder Case) ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ(Meggar) ಶಾಕ್ ನೀಡಲಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪ್ರಕರಣದ 9ನೇ ಆರೋಪಿ ಆರ್ ಆರ್ ನಗರ ನಿವಾಸಿ ರಾಜು ಆಗಿದ್ದಾನೆ. ಎಲೆಕ್ಟ್ರಿಕ್ ಡಿವೈಸ್ ಬಳಸಿ ಶಾಕ್ ನೀಡಲಾಗಿದೆಯಂತೆ. ಮೆಗ್ಗಾರ್‌ನ​​ನ್ನು ಕಳೆದ ಹಲವು ತಿಂಗಳಿಂದ ರಾಜು ಜೊತೆಗೆ ಇಟ್ಟುಕೊಂಡಿದ್ದ. ಈ ಹಿಂದೆಯೂ ಹಲವರಿಗೆ ಶಾಕ್ ನೀಡಿದ್ದಾನೆ ಎನ್ನಲಾಗ್ತಿದೆ.  ಮೆಗ್ಗಾರ್‌ನನ್ನು ಆನ್‌ಲೈನ್‌ನಲ್ಲಿ ತರಿಸಿಕೊಂಡಿದ್ದು,ನಿರಂತರವಾಗಿ ಇದನ್ನು ಬಳಸಿದ್ದ ಬಗ್ಗೆ ಸಾಕ್ಷಿಗಳು ದೊರೆತಿವೆ. ಅಲ್ಲದೇ ಚೇರ್‌ಗೆ ಕಟ್ಟಿ ಕೂರಿಸಿ ಶಾಕ್‌ ನೀಡ್ತಿದ್ದರು ಎಂದು ತಿಳಿದುಬಂದಿದೆ. ದರ್ಶನ್ ಮನೆಯಲ್ಲಿ ರಾಜು ಕೆಲಸ ಮಾಡಿಕೊಂಡಿದ್ದು, ನಟನ ನಿವಾಸದಲ್ಲಿ ಇದ್ದ ನಾಯಿಗಳನ್ನು ನೋಡಿಕೊಳ್ತಿದ್ದ. ರಾಜು ಬಂಧನದಿಂದ ಪ್ರಕರಣದಲ್ಲಿ ಮತ್ತಷ್ಟು ಬಲವಾದ ಸಾಕ್ಷ್ಯ ದೊರೆತಂತೆ ಆಗಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ