Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Published : Jun 17, 2024, 04:07 PM IST

ಮೆಗ್ಗಾರ್‌ ಆನ್‌ಲೈನ್‌​ನಲ್ಲಿ ತರಿಸಿಕೊಂಡಿದ್ದ ಎಂಬುದು ಪತ್ತೆ
ಆರೋಪಿಗಳು ನಿರಂತರವಾಗಿ ಮೆಗ್ಗಾರ್ ಬಳಸಿದ್ದ ಬಗ್ಗೆ ಸಾಕ್ಷಿ
ಚೇರ್‌ಗೆ ಕಟ್ಟಿ ಕೂರಿಸಿ ನಂತರ ಶಾಕ್ ನೀಡ್ತಿದ್ದ ಆರೋಪಿಗಳು

ದರ್ಶನ್(Darshan) ಗ್ಯಾಂಗ್‌​​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ(Renukaswamy murder Case) ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ(Meggar) ಶಾಕ್ ನೀಡಲಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪ್ರಕರಣದ 9ನೇ ಆರೋಪಿ ಆರ್ ಆರ್ ನಗರ ನಿವಾಸಿ ರಾಜು ಆಗಿದ್ದಾನೆ. ಎಲೆಕ್ಟ್ರಿಕ್ ಡಿವೈಸ್ ಬಳಸಿ ಶಾಕ್ ನೀಡಲಾಗಿದೆಯಂತೆ. ಮೆಗ್ಗಾರ್‌ನ​​ನ್ನು ಕಳೆದ ಹಲವು ತಿಂಗಳಿಂದ ರಾಜು ಜೊತೆಗೆ ಇಟ್ಟುಕೊಂಡಿದ್ದ. ಈ ಹಿಂದೆಯೂ ಹಲವರಿಗೆ ಶಾಕ್ ನೀಡಿದ್ದಾನೆ ಎನ್ನಲಾಗ್ತಿದೆ.  ಮೆಗ್ಗಾರ್‌ನನ್ನು ಆನ್‌ಲೈನ್‌ನಲ್ಲಿ ತರಿಸಿಕೊಂಡಿದ್ದು,ನಿರಂತರವಾಗಿ ಇದನ್ನು ಬಳಸಿದ್ದ ಬಗ್ಗೆ ಸಾಕ್ಷಿಗಳು ದೊರೆತಿವೆ. ಅಲ್ಲದೇ ಚೇರ್‌ಗೆ ಕಟ್ಟಿ ಕೂರಿಸಿ ಶಾಕ್‌ ನೀಡ್ತಿದ್ದರು ಎಂದು ತಿಳಿದುಬಂದಿದೆ. ದರ್ಶನ್ ಮನೆಯಲ್ಲಿ ರಾಜು ಕೆಲಸ ಮಾಡಿಕೊಂಡಿದ್ದು, ನಟನ ನಿವಾಸದಲ್ಲಿ ಇದ್ದ ನಾಯಿಗಳನ್ನು ನೋಡಿಕೊಳ್ತಿದ್ದ. ರಾಜು ಬಂಧನದಿಂದ ಪ್ರಕರಣದಲ್ಲಿ ಮತ್ತಷ್ಟು ಬಲವಾದ ಸಾಕ್ಷ್ಯ ದೊರೆತಂತೆ ಆಗಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!