Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Published : Jun 17, 2024, 04:07 PM IST

ಮೆಗ್ಗಾರ್‌ ಆನ್‌ಲೈನ್‌​ನಲ್ಲಿ ತರಿಸಿಕೊಂಡಿದ್ದ ಎಂಬುದು ಪತ್ತೆ
ಆರೋಪಿಗಳು ನಿರಂತರವಾಗಿ ಮೆಗ್ಗಾರ್ ಬಳಸಿದ್ದ ಬಗ್ಗೆ ಸಾಕ್ಷಿ
ಚೇರ್‌ಗೆ ಕಟ್ಟಿ ಕೂರಿಸಿ ನಂತರ ಶಾಕ್ ನೀಡ್ತಿದ್ದ ಆರೋಪಿಗಳು

ದರ್ಶನ್(Darshan) ಗ್ಯಾಂಗ್‌​​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ(Renukaswamy murder Case) ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ(Meggar) ಶಾಕ್ ನೀಡಲಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪ್ರಕರಣದ 9ನೇ ಆರೋಪಿ ಆರ್ ಆರ್ ನಗರ ನಿವಾಸಿ ರಾಜು ಆಗಿದ್ದಾನೆ. ಎಲೆಕ್ಟ್ರಿಕ್ ಡಿವೈಸ್ ಬಳಸಿ ಶಾಕ್ ನೀಡಲಾಗಿದೆಯಂತೆ. ಮೆಗ್ಗಾರ್‌ನ​​ನ್ನು ಕಳೆದ ಹಲವು ತಿಂಗಳಿಂದ ರಾಜು ಜೊತೆಗೆ ಇಟ್ಟುಕೊಂಡಿದ್ದ. ಈ ಹಿಂದೆಯೂ ಹಲವರಿಗೆ ಶಾಕ್ ನೀಡಿದ್ದಾನೆ ಎನ್ನಲಾಗ್ತಿದೆ.  ಮೆಗ್ಗಾರ್‌ನನ್ನು ಆನ್‌ಲೈನ್‌ನಲ್ಲಿ ತರಿಸಿಕೊಂಡಿದ್ದು,ನಿರಂತರವಾಗಿ ಇದನ್ನು ಬಳಸಿದ್ದ ಬಗ್ಗೆ ಸಾಕ್ಷಿಗಳು ದೊರೆತಿವೆ. ಅಲ್ಲದೇ ಚೇರ್‌ಗೆ ಕಟ್ಟಿ ಕೂರಿಸಿ ಶಾಕ್‌ ನೀಡ್ತಿದ್ದರು ಎಂದು ತಿಳಿದುಬಂದಿದೆ. ದರ್ಶನ್ ಮನೆಯಲ್ಲಿ ರಾಜು ಕೆಲಸ ಮಾಡಿಕೊಂಡಿದ್ದು, ನಟನ ನಿವಾಸದಲ್ಲಿ ಇದ್ದ ನಾಯಿಗಳನ್ನು ನೋಡಿಕೊಳ್ತಿದ್ದ. ರಾಜು ಬಂಧನದಿಂದ ಪ್ರಕರಣದಲ್ಲಿ ಮತ್ತಷ್ಟು ಬಲವಾದ ಸಾಕ್ಷ್ಯ ದೊರೆತಂತೆ ಆಗಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!