ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

Published : Dec 17, 2020, 05:01 PM ISTUpdated : Dec 17, 2020, 05:02 PM IST

ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

ಬೆಂಗಳೂರು(ಡಿ.17): ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ.

ಪ್ರಕಾಶ್ ಕಾರಿನಲ್ಲಿ ಸಿಕ್ಕ ದುಪ್ಪಟ್ಟಾ ಹೇಳಿದ ವರ್ತೂರು 'ಆ' ರಹಸ್ಯ!

ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!