ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

Published : Dec 17, 2020, 05:01 PM ISTUpdated : Dec 17, 2020, 05:02 PM IST

ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

ಬೆಂಗಳೂರು(ಡಿ.17): ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ.

ಪ್ರಕಾಶ್ ಕಾರಿನಲ್ಲಿ ಸಿಕ್ಕ ದುಪ್ಪಟ್ಟಾ ಹೇಳಿದ ವರ್ತೂರು 'ಆ' ರಹಸ್ಯ!

ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!