ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

Published : May 25, 2024, 05:41 PM ISTUpdated : May 25, 2024, 05:42 PM IST

ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚನ್ನಗಿರಿ ಯುವಕನದ್ದು ಲಾಕಪ್‌ಡೆತ್‌(Lockup Death) ಎಂಬ ಆರೋಪ ಕೇಳಿಬಂದಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ(Siddaramaiah)ಅಲ್ಲಗೆಳೆದಿದ್ದಾರೆ. ಆದಿಲ್ ಸಾವು(Adil died) ಲಾಕಪ್‌ಡೆತ್‌  ಅಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು(Channagiri Police Station) ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಇದು ಲಾಕಪ್ ಡೆತ್ ಅಲ್ಲ. ತನಿಖೆ ನಡೆಯುತ್ತಿದ್ದು, ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ. FIR ದಾಖಲಿಸದೇ ಆರೋಪಿಯನ್ನು ಕರೆತಂದಿದ್ದು ತಪ್ಪು. FIR ಮಾಡದೇ ಠಾಣೆಯಲ್ಲಿ ಯಾಕೆ ಕೂರಿಸಿಕೊಂಡಿದ್ದರು?. ಪೊಲೀಸರು ವಿಚಾರಣೆ ಮಾಡಿ ಆತನನ್ನು ಕಳುಹಿಸಬೇಕಿತ್ತು. ಈ ರೀತಿ ಮಾಡದಿರುವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿದೆ. ಡಿವೈಎಸ್ಪಿ,ಇನ್ ಸ್ಪೆಕ್ಟರ್ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!