ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

Published : May 23, 2024, 12:19 PM ISTUpdated : May 23, 2024, 12:20 PM IST

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ 
ಪ್ರಜ್ವಲ್ ಪ್ರಕರಣವನ್ನು ಗಂಭೀರ ಎಂದು ಪರಿಗಣಿಸಿ ರದ್ದುಗೊಳಿಸಿ
ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ 
ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಪತ್ರ ಬರೆದ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಪಾಸ್‌ಪೋರ್ಟ್(Passport) ರದ್ದತಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತೆ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಪತ್ರ(Letter) ಬರೆದಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ಪಾಸ್‌ಪೋರ್ಟ್ ಆಕ್ಟ್ 1967ನ  ಸೆಕ್ಷನ್ 10(3)(h) ಅಡಿ ರದ್ದು ಮಾಡಿ ಎಂದು ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ. ಇದು ಪ್ರಧಾನಿಗೆ ಬರೆದ ಎರಡನೇ ಪತ್ರವಾಗಿದೆ. ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ FIR ದಾಖಲಾಗುವ ಕೆಲ ಗಂಟೆಗಳಿಗೂ ಮುನ್ನ ದೇಶ ತೊರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more