ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

Published : May 23, 2024, 12:19 PM ISTUpdated : May 23, 2024, 12:20 PM IST

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ 
ಪ್ರಜ್ವಲ್ ಪ್ರಕರಣವನ್ನು ಗಂಭೀರ ಎಂದು ಪರಿಗಣಿಸಿ ರದ್ದುಗೊಳಿಸಿ
ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ 
ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಪತ್ರ ಬರೆದ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಪಾಸ್‌ಪೋರ್ಟ್(Passport) ರದ್ದತಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತೆ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಪತ್ರ(Letter) ಬರೆದಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ಪಾಸ್‌ಪೋರ್ಟ್ ಆಕ್ಟ್ 1967ನ  ಸೆಕ್ಷನ್ 10(3)(h) ಅಡಿ ರದ್ದು ಮಾಡಿ ಎಂದು ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ. ಇದು ಪ್ರಧಾನಿಗೆ ಬರೆದ ಎರಡನೇ ಪತ್ರವಾಗಿದೆ. ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ FIR ದಾಖಲಾಗುವ ಕೆಲ ಗಂಟೆಗಳಿಗೂ ಮುನ್ನ ದೇಶ ತೊರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more