ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

Published : May 23, 2024, 12:19 PM ISTUpdated : May 23, 2024, 12:20 PM IST

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ 
ಪ್ರಜ್ವಲ್ ಪ್ರಕರಣವನ್ನು ಗಂಭೀರ ಎಂದು ಪರಿಗಣಿಸಿ ರದ್ದುಗೊಳಿಸಿ
ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ 
ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಪತ್ರ ಬರೆದ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಪಾಸ್‌ಪೋರ್ಟ್(Passport) ರದ್ದತಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತೆ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಪತ್ರ(Letter) ಬರೆದಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ಪಾಸ್‌ಪೋರ್ಟ್ ಆಕ್ಟ್ 1967ನ  ಸೆಕ್ಷನ್ 10(3)(h) ಅಡಿ ರದ್ದು ಮಾಡಿ ಎಂದು ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ. ಇದು ಪ್ರಧಾನಿಗೆ ಬರೆದ ಎರಡನೇ ಪತ್ರವಾಗಿದೆ. ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ FIR ದಾಖಲಾಗುವ ಕೆಲ ಗಂಟೆಗಳಿಗೂ ಮುನ್ನ ದೇಶ ತೊರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more